September 6, 2026
ಜಿಲ್ಲಾ ಸುದ್ದಿ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾಸಭೆ

ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ಜರುಗಿತು.
ಸಂಘದ ಕಾರ್ಯದರ್ಶಿ ಅಂಬಾ ಪ್ರಸಾದ್ ವಾಷಿ೯ಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಸದಸ್ಯರಾದ ನಾಗರಾಜ ಕುಂದರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹೂವಯ್ಯ ರೇವೆ೯ಗಾರ್ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.ರವಿ
ಅಲೆವೂರು ಕಾಯ೯ಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದ.ಕ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು ಸಹಯೋಗ : ಜ.4ರಂದು ‘ಕುಂಭ ಕಲಾವಳಿ’ – ಕುಲಾಲ ಕಲಾ ಸೇವಾಂಜಲಿ – ಕುಲಾಲ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya
error: Content is protected !!