ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

ಅರಸಿನಮಕ್ಕಿಯಿಂದ ಕಾಪಿನಬಾಗಿಲುವರೆಗೆ ರಸ್ತೆಯ ಇಕ್ಕೆಲಗಳಲ್ಲಿ ದಟ್ಟವಾಗಿ ಗಿಡಗಂಟಿ, ಪೊದೆಗಳು ಬೆಳೆದು ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್. ರವರ ನೇತೃತ್ವದಲ್ಲಿ ಸೆ.24 ರಂದು ಗಿಡಗಂಟಿ, ಮುಳ್ಳಿನ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಪ್ಪ ಕುಲಾಲ್, ಗಣೇಶ್ ಕುಲಾಲ್, ಲಿಂಗಪ್ಪ ಗೌಡ ಹೊಸ್ತೋಟ, ವಸಂತ ಗೌಡ ಉದ್ಯೇರೆ, ಸುದರ್ಶನ ಪಡ್ಡಾಯಿಬೆಟ್ಟು, ಶ್ರೀಕಾಂತ್ ಕಾಂತ್ರೆಲ್, ಜನಾರ್ದನ ಕುಲಾಲ್ ಪಲಸ್ತಡ್ಕ, ಹರ್ಷ ಗೌಡ ಬದ್ರಿಮಾರು, ಸುರೇಶ್ ಬುಡುಮುಗೇರು, ಪ್ರೇಮಚಂದ್ರ ಕೆ., ಪ್ರೇಮಚಂದ್ರ ಎಸ್., ಆನಂದ ಅಂಗಡಿಗುಡ್ಡೆ, ಸುಂದರೇಶ್, ಕೃಷ್ಣಪ್ಪ ಬೂಡುಮುಗೇರು, ಶ್ರವಣ್ ಪೂಜಾರಿ, ಯಶ್ವಿತ್, ಸುಬ್ರಹ್ಮಣ್ಯ ಮುದ್ದಿಗೆ, ಜಯಪ್ರಸಾದ್ ಶೆಟ್ಟಿಗಾರ್, ಗಣೇಶ್ ಹೊಸ್ತೋಟ, ಗಣೇಶ್ ತುಂಬೆತ್ತಡ್ಕ, ಸುರೇಶ್ ವಿ. ತುಂಬೆತ್ತಡ್ಕ, ಮುರಳೀಧರ ಶೆಟ್ಟಿಗಾರ್, ದಯಾನಂದ ಗೌಡ ಉದ್ಯೇರೆ, ಸುರೇಶ್ ಶೆಟ್ಟಿಗಾರ್, ಚಂದ್ರಶೇಖರ ಶೆಟ್ಟಿಗಾರ್ ಕಾಪಿನಡ್ಕ, ರಾಜಾರಾಮ್ ಕಾರಂತ್, ನವೀನ್ ರೈ ಗೋಳಿತ್ತಡಿ, ರಾಘವೇಂದ್ರ ಕೆ. ಬಿ., ತುಂಗ ಗೌಡ, ಜಯರಾಮ್ ಗೌಡ ಮಿಯಾಳ ಶ್ರಮದಾನದಲ್ಲಿ ಪಾಲ್ಗೊಂಡರು.

ರಾಜು ಕೆ. ಸಾಲಿಯಾನ್, ಶಿವಾನಂದ ಮಯ್ಯ, ವಿಠಲ ಗೌಡ ಉದ್ಯೇರೆ, ಸುಬ್ರಮಣ್ಯ ರಾವ್ ಪಡ್ಡಾಯಿಬೆಟ್ಟು, ಧೀರಜ್ ಕಾನ, ದಯಾನಂದ ಶಿಶಿಲ, ಉಮೇಶ್ ಸಪ್ತಗಿರಿ, ಅಭಿನಯ ಭಟ್, ಗಣೇಶ್ ಕುಲಾಲ್ ಮತ್ತು ಮನೆಯವರು.ಉದಯ ಶಂಕರ್ ಕೊಡ್ಯಡ್ಕ , ಶ್ರೀಧರ ಭಟ್ ಅನ್ನಪೂರ್ಣ ಫಾರ್ಮ್, ಅಚ್ಚುತ ಗೌಡ ಶಿಬಾಜೆ, ಅಬ್ಬಾಸ್ ಅಸರ್ ಟ್ರೆಡರ್ಸ್, ಸುಂದರ ರಾಣ್ಯ, ಸಾಗರ್ ಟ್ರೆಡರ್ಸ್, ವಿಠಲ ಗೌಡ ಉಪ್ಪರಡ್ಕ, ಶ್ರೀರಂಗ ದಾಮಲೆ ಸಹಕರಿಸಿದರು.

Related posts

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya
error: Content is protected !!