23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

ಅರಸಿನಮಕ್ಕಿಯಿಂದ ಕಾಪಿನಬಾಗಿಲುವರೆಗೆ ರಸ್ತೆಯ ಇಕ್ಕೆಲಗಳಲ್ಲಿ ದಟ್ಟವಾಗಿ ಗಿಡಗಂಟಿ, ಪೊದೆಗಳು ಬೆಳೆದು ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್. ರವರ ನೇತೃತ್ವದಲ್ಲಿ ಸೆ.24 ರಂದು ಗಿಡಗಂಟಿ, ಮುಳ್ಳಿನ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಪ್ಪ ಕುಲಾಲ್, ಗಣೇಶ್ ಕುಲಾಲ್, ಲಿಂಗಪ್ಪ ಗೌಡ ಹೊಸ್ತೋಟ, ವಸಂತ ಗೌಡ ಉದ್ಯೇರೆ, ಸುದರ್ಶನ ಪಡ್ಡಾಯಿಬೆಟ್ಟು, ಶ್ರೀಕಾಂತ್ ಕಾಂತ್ರೆಲ್, ಜನಾರ್ದನ ಕುಲಾಲ್ ಪಲಸ್ತಡ್ಕ, ಹರ್ಷ ಗೌಡ ಬದ್ರಿಮಾರು, ಸುರೇಶ್ ಬುಡುಮುಗೇರು, ಪ್ರೇಮಚಂದ್ರ ಕೆ., ಪ್ರೇಮಚಂದ್ರ ಎಸ್., ಆನಂದ ಅಂಗಡಿಗುಡ್ಡೆ, ಸುಂದರೇಶ್, ಕೃಷ್ಣಪ್ಪ ಬೂಡುಮುಗೇರು, ಶ್ರವಣ್ ಪೂಜಾರಿ, ಯಶ್ವಿತ್, ಸುಬ್ರಹ್ಮಣ್ಯ ಮುದ್ದಿಗೆ, ಜಯಪ್ರಸಾದ್ ಶೆಟ್ಟಿಗಾರ್, ಗಣೇಶ್ ಹೊಸ್ತೋಟ, ಗಣೇಶ್ ತುಂಬೆತ್ತಡ್ಕ, ಸುರೇಶ್ ವಿ. ತುಂಬೆತ್ತಡ್ಕ, ಮುರಳೀಧರ ಶೆಟ್ಟಿಗಾರ್, ದಯಾನಂದ ಗೌಡ ಉದ್ಯೇರೆ, ಸುರೇಶ್ ಶೆಟ್ಟಿಗಾರ್, ಚಂದ್ರಶೇಖರ ಶೆಟ್ಟಿಗಾರ್ ಕಾಪಿನಡ್ಕ, ರಾಜಾರಾಮ್ ಕಾರಂತ್, ನವೀನ್ ರೈ ಗೋಳಿತ್ತಡಿ, ರಾಘವೇಂದ್ರ ಕೆ. ಬಿ., ತುಂಗ ಗೌಡ, ಜಯರಾಮ್ ಗೌಡ ಮಿಯಾಳ ಶ್ರಮದಾನದಲ್ಲಿ ಪಾಲ್ಗೊಂಡರು.

ರಾಜು ಕೆ. ಸಾಲಿಯಾನ್, ಶಿವಾನಂದ ಮಯ್ಯ, ವಿಠಲ ಗೌಡ ಉದ್ಯೇರೆ, ಸುಬ್ರಮಣ್ಯ ರಾವ್ ಪಡ್ಡಾಯಿಬೆಟ್ಟು, ಧೀರಜ್ ಕಾನ, ದಯಾನಂದ ಶಿಶಿಲ, ಉಮೇಶ್ ಸಪ್ತಗಿರಿ, ಅಭಿನಯ ಭಟ್, ಗಣೇಶ್ ಕುಲಾಲ್ ಮತ್ತು ಮನೆಯವರು.ಉದಯ ಶಂಕರ್ ಕೊಡ್ಯಡ್ಕ , ಶ್ರೀಧರ ಭಟ್ ಅನ್ನಪೂರ್ಣ ಫಾರ್ಮ್, ಅಚ್ಚುತ ಗೌಡ ಶಿಬಾಜೆ, ಅಬ್ಬಾಸ್ ಅಸರ್ ಟ್ರೆಡರ್ಸ್, ಸುಂದರ ರಾಣ್ಯ, ಸಾಗರ್ ಟ್ರೆಡರ್ಸ್, ವಿಠಲ ಗೌಡ ಉಪ್ಪರಡ್ಕ, ಶ್ರೀರಂಗ ದಾಮಲೆ ಸಹಕರಿಸಿದರು.

Related posts

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya
error: Content is protected !!