30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ 2022 -23 ನೇ ಸಾಲಿನ ವಾರ್ಷಿಕದಲ್ಲಿ ರೂ . 5.35 ಕೋಟಿ ವ್ಯವಹಾರ ನಡೆಸಿ 27.92 ಲಕ್ಷ ಲಾಭ ಗಳಿಸಿದ್ದು. ಶೇಕಡ 8 ಡಿವಿಡೆಂಟ್ ನೀಡಲಾಯಿತು.

ವಾರ್ಷಿಕ ಲೆಕ್ಕಪತ್ರವನ್ನು ಮುಖ್ಯ ಕಾರ್ಯನಿರ್ಧಿಕಾರಿ ಧನಂಜಯ ಕುಮಾರ್ ಮಂಡಿಸಿದರು ನಿರ್ದೇಶಕ ಸೋಮಯ್ಯ ಗೌಡ, ನಾರಾಯಣಗೌಡ ದೇವಸ್ಯ, ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ, ಗೋಪಾಲಕೃಷ್ಣ( ಜಿ. ಕೆ ), ಸುರೇಶ್ ಕೌಡ0ಗೆ, ಯಶವಂತ್ ಬಾನಂದೂರು. ಶ್ರೀಮತಿ ಉಷಾ ಕಿನ್ಯಾಜೆ,.ಶ್ರೀಮತಿ ಭವಾನಿ ಗೌಡ. ನಾಮ ನಿರ್ದೇಶಕ ಸುನಿಲ್ ಅನವು ಉಪಸ್ಥಿತಿರಿದ್ದರು.

ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ. ಸೋಮಂತಡ್ಕ ಶಾಖೆಯ ಉಮೇಶ್ ಗೌಡ ಕಾರ್ಯಕ್ರಮ ನಿರೂಪಿಸಿ. ನಿರ್ದೇಶಕ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya
error: Content is protected !!