July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ 2022 -23 ನೇ ಸಾಲಿನ ವಾರ್ಷಿಕದಲ್ಲಿ ರೂ . 5.35 ಕೋಟಿ ವ್ಯವಹಾರ ನಡೆಸಿ 27.92 ಲಕ್ಷ ಲಾಭ ಗಳಿಸಿದ್ದು. ಶೇಕಡ 8 ಡಿವಿಡೆಂಟ್ ನೀಡಲಾಯಿತು.

ವಾರ್ಷಿಕ ಲೆಕ್ಕಪತ್ರವನ್ನು ಮುಖ್ಯ ಕಾರ್ಯನಿರ್ಧಿಕಾರಿ ಧನಂಜಯ ಕುಮಾರ್ ಮಂಡಿಸಿದರು ನಿರ್ದೇಶಕ ಸೋಮಯ್ಯ ಗೌಡ, ನಾರಾಯಣಗೌಡ ದೇವಸ್ಯ, ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ, ಗೋಪಾಲಕೃಷ್ಣ( ಜಿ. ಕೆ ), ಸುರೇಶ್ ಕೌಡ0ಗೆ, ಯಶವಂತ್ ಬಾನಂದೂರು. ಶ್ರೀಮತಿ ಉಷಾ ಕಿನ್ಯಾಜೆ,.ಶ್ರೀಮತಿ ಭವಾನಿ ಗೌಡ. ನಾಮ ನಿರ್ದೇಶಕ ಸುನಿಲ್ ಅನವು ಉಪಸ್ಥಿತಿರಿದ್ದರು.

ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ. ಸೋಮಂತಡ್ಕ ಶಾಖೆಯ ಉಮೇಶ್ ಗೌಡ ಕಾರ್ಯಕ್ರಮ ನಿರೂಪಿಸಿ. ನಿರ್ದೇಶಕ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya
error: Content is protected !!