23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

ಅರಸಿನಮಕ್ಕಿಯಿಂದ ಕಾಪಿನಬಾಗಿಲುವರೆಗೆ ರಸ್ತೆಯ ಇಕ್ಕೆಲಗಳಲ್ಲಿ ದಟ್ಟವಾಗಿ ಗಿಡಗಂಟಿ, ಪೊದೆಗಳು ಬೆಳೆದು ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್. ರವರ ನೇತೃತ್ವದಲ್ಲಿ ಸೆ.24 ರಂದು ಗಿಡಗಂಟಿ, ಮುಳ್ಳಿನ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಪ್ಪ ಕುಲಾಲ್, ಗಣೇಶ್ ಕುಲಾಲ್, ಲಿಂಗಪ್ಪ ಗೌಡ ಹೊಸ್ತೋಟ, ವಸಂತ ಗೌಡ ಉದ್ಯೇರೆ, ಸುದರ್ಶನ ಪಡ್ಡಾಯಿಬೆಟ್ಟು, ಶ್ರೀಕಾಂತ್ ಕಾಂತ್ರೆಲ್, ಜನಾರ್ದನ ಕುಲಾಲ್ ಪಲಸ್ತಡ್ಕ, ಹರ್ಷ ಗೌಡ ಬದ್ರಿಮಾರು, ಸುರೇಶ್ ಬುಡುಮುಗೇರು, ಪ್ರೇಮಚಂದ್ರ ಕೆ., ಪ್ರೇಮಚಂದ್ರ ಎಸ್., ಆನಂದ ಅಂಗಡಿಗುಡ್ಡೆ, ಸುಂದರೇಶ್, ಕೃಷ್ಣಪ್ಪ ಬೂಡುಮುಗೇರು, ಶ್ರವಣ್ ಪೂಜಾರಿ, ಯಶ್ವಿತ್, ಸುಬ್ರಹ್ಮಣ್ಯ ಮುದ್ದಿಗೆ, ಜಯಪ್ರಸಾದ್ ಶೆಟ್ಟಿಗಾರ್, ಗಣೇಶ್ ಹೊಸ್ತೋಟ, ಗಣೇಶ್ ತುಂಬೆತ್ತಡ್ಕ, ಸುರೇಶ್ ವಿ. ತುಂಬೆತ್ತಡ್ಕ, ಮುರಳೀಧರ ಶೆಟ್ಟಿಗಾರ್, ದಯಾನಂದ ಗೌಡ ಉದ್ಯೇರೆ, ಸುರೇಶ್ ಶೆಟ್ಟಿಗಾರ್, ಚಂದ್ರಶೇಖರ ಶೆಟ್ಟಿಗಾರ್ ಕಾಪಿನಡ್ಕ, ರಾಜಾರಾಮ್ ಕಾರಂತ್, ನವೀನ್ ರೈ ಗೋಳಿತ್ತಡಿ, ರಾಘವೇಂದ್ರ ಕೆ. ಬಿ., ತುಂಗ ಗೌಡ, ಜಯರಾಮ್ ಗೌಡ ಮಿಯಾಳ ಶ್ರಮದಾನದಲ್ಲಿ ಪಾಲ್ಗೊಂಡರು.

ರಾಜು ಕೆ. ಸಾಲಿಯಾನ್, ಶಿವಾನಂದ ಮಯ್ಯ, ವಿಠಲ ಗೌಡ ಉದ್ಯೇರೆ, ಸುಬ್ರಮಣ್ಯ ರಾವ್ ಪಡ್ಡಾಯಿಬೆಟ್ಟು, ಧೀರಜ್ ಕಾನ, ದಯಾನಂದ ಶಿಶಿಲ, ಉಮೇಶ್ ಸಪ್ತಗಿರಿ, ಅಭಿನಯ ಭಟ್, ಗಣೇಶ್ ಕುಲಾಲ್ ಮತ್ತು ಮನೆಯವರು.ಉದಯ ಶಂಕರ್ ಕೊಡ್ಯಡ್ಕ , ಶ್ರೀಧರ ಭಟ್ ಅನ್ನಪೂರ್ಣ ಫಾರ್ಮ್, ಅಚ್ಚುತ ಗೌಡ ಶಿಬಾಜೆ, ಅಬ್ಬಾಸ್ ಅಸರ್ ಟ್ರೆಡರ್ಸ್, ಸುಂದರ ರಾಣ್ಯ, ಸಾಗರ್ ಟ್ರೆಡರ್ಸ್, ವಿಠಲ ಗೌಡ ಉಪ್ಪರಡ್ಕ, ಶ್ರೀರಂಗ ದಾಮಲೆ ಸಹಕರಿಸಿದರು.

Related posts

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!