25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

ಅರಸಿನಮಕ್ಕಿಯಿಂದ ಕಾಪಿನಬಾಗಿಲುವರೆಗೆ ರಸ್ತೆಯ ಇಕ್ಕೆಲಗಳಲ್ಲಿ ದಟ್ಟವಾಗಿ ಗಿಡಗಂಟಿ, ಪೊದೆಗಳು ಬೆಳೆದು ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್. ರವರ ನೇತೃತ್ವದಲ್ಲಿ ಸೆ.24 ರಂದು ಗಿಡಗಂಟಿ, ಮುಳ್ಳಿನ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಪ್ಪ ಕುಲಾಲ್, ಗಣೇಶ್ ಕುಲಾಲ್, ಲಿಂಗಪ್ಪ ಗೌಡ ಹೊಸ್ತೋಟ, ವಸಂತ ಗೌಡ ಉದ್ಯೇರೆ, ಸುದರ್ಶನ ಪಡ್ಡಾಯಿಬೆಟ್ಟು, ಶ್ರೀಕಾಂತ್ ಕಾಂತ್ರೆಲ್, ಜನಾರ್ದನ ಕುಲಾಲ್ ಪಲಸ್ತಡ್ಕ, ಹರ್ಷ ಗೌಡ ಬದ್ರಿಮಾರು, ಸುರೇಶ್ ಬುಡುಮುಗೇರು, ಪ್ರೇಮಚಂದ್ರ ಕೆ., ಪ್ರೇಮಚಂದ್ರ ಎಸ್., ಆನಂದ ಅಂಗಡಿಗುಡ್ಡೆ, ಸುಂದರೇಶ್, ಕೃಷ್ಣಪ್ಪ ಬೂಡುಮುಗೇರು, ಶ್ರವಣ್ ಪೂಜಾರಿ, ಯಶ್ವಿತ್, ಸುಬ್ರಹ್ಮಣ್ಯ ಮುದ್ದಿಗೆ, ಜಯಪ್ರಸಾದ್ ಶೆಟ್ಟಿಗಾರ್, ಗಣೇಶ್ ಹೊಸ್ತೋಟ, ಗಣೇಶ್ ತುಂಬೆತ್ತಡ್ಕ, ಸುರೇಶ್ ವಿ. ತುಂಬೆತ್ತಡ್ಕ, ಮುರಳೀಧರ ಶೆಟ್ಟಿಗಾರ್, ದಯಾನಂದ ಗೌಡ ಉದ್ಯೇರೆ, ಸುರೇಶ್ ಶೆಟ್ಟಿಗಾರ್, ಚಂದ್ರಶೇಖರ ಶೆಟ್ಟಿಗಾರ್ ಕಾಪಿನಡ್ಕ, ರಾಜಾರಾಮ್ ಕಾರಂತ್, ನವೀನ್ ರೈ ಗೋಳಿತ್ತಡಿ, ರಾಘವೇಂದ್ರ ಕೆ. ಬಿ., ತುಂಗ ಗೌಡ, ಜಯರಾಮ್ ಗೌಡ ಮಿಯಾಳ ಶ್ರಮದಾನದಲ್ಲಿ ಪಾಲ್ಗೊಂಡರು.

ರಾಜು ಕೆ. ಸಾಲಿಯಾನ್, ಶಿವಾನಂದ ಮಯ್ಯ, ವಿಠಲ ಗೌಡ ಉದ್ಯೇರೆ, ಸುಬ್ರಮಣ್ಯ ರಾವ್ ಪಡ್ಡಾಯಿಬೆಟ್ಟು, ಧೀರಜ್ ಕಾನ, ದಯಾನಂದ ಶಿಶಿಲ, ಉಮೇಶ್ ಸಪ್ತಗಿರಿ, ಅಭಿನಯ ಭಟ್, ಗಣೇಶ್ ಕುಲಾಲ್ ಮತ್ತು ಮನೆಯವರು.ಉದಯ ಶಂಕರ್ ಕೊಡ್ಯಡ್ಕ , ಶ್ರೀಧರ ಭಟ್ ಅನ್ನಪೂರ್ಣ ಫಾರ್ಮ್, ಅಚ್ಚುತ ಗೌಡ ಶಿಬಾಜೆ, ಅಬ್ಬಾಸ್ ಅಸರ್ ಟ್ರೆಡರ್ಸ್, ಸುಂದರ ರಾಣ್ಯ, ಸಾಗರ್ ಟ್ರೆಡರ್ಸ್, ವಿಠಲ ಗೌಡ ಉಪ್ಪರಡ್ಕ, ಶ್ರೀರಂಗ ದಾಮಲೆ ಸಹಕರಿಸಿದರು.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya
error: Content is protected !!