July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

ಅರಸಿನಮಕ್ಕಿಯಿಂದ ಕಾಪಿನಬಾಗಿಲುವರೆಗೆ ರಸ್ತೆಯ ಇಕ್ಕೆಲಗಳಲ್ಲಿ ದಟ್ಟವಾಗಿ ಗಿಡಗಂಟಿ, ಪೊದೆಗಳು ಬೆಳೆದು ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್. ರವರ ನೇತೃತ್ವದಲ್ಲಿ ಸೆ.24 ರಂದು ಗಿಡಗಂಟಿ, ಮುಳ್ಳಿನ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಪ್ಪ ಕುಲಾಲ್, ಗಣೇಶ್ ಕುಲಾಲ್, ಲಿಂಗಪ್ಪ ಗೌಡ ಹೊಸ್ತೋಟ, ವಸಂತ ಗೌಡ ಉದ್ಯೇರೆ, ಸುದರ್ಶನ ಪಡ್ಡಾಯಿಬೆಟ್ಟು, ಶ್ರೀಕಾಂತ್ ಕಾಂತ್ರೆಲ್, ಜನಾರ್ದನ ಕುಲಾಲ್ ಪಲಸ್ತಡ್ಕ, ಹರ್ಷ ಗೌಡ ಬದ್ರಿಮಾರು, ಸುರೇಶ್ ಬುಡುಮುಗೇರು, ಪ್ರೇಮಚಂದ್ರ ಕೆ., ಪ್ರೇಮಚಂದ್ರ ಎಸ್., ಆನಂದ ಅಂಗಡಿಗುಡ್ಡೆ, ಸುಂದರೇಶ್, ಕೃಷ್ಣಪ್ಪ ಬೂಡುಮುಗೇರು, ಶ್ರವಣ್ ಪೂಜಾರಿ, ಯಶ್ವಿತ್, ಸುಬ್ರಹ್ಮಣ್ಯ ಮುದ್ದಿಗೆ, ಜಯಪ್ರಸಾದ್ ಶೆಟ್ಟಿಗಾರ್, ಗಣೇಶ್ ಹೊಸ್ತೋಟ, ಗಣೇಶ್ ತುಂಬೆತ್ತಡ್ಕ, ಸುರೇಶ್ ವಿ. ತುಂಬೆತ್ತಡ್ಕ, ಮುರಳೀಧರ ಶೆಟ್ಟಿಗಾರ್, ದಯಾನಂದ ಗೌಡ ಉದ್ಯೇರೆ, ಸುರೇಶ್ ಶೆಟ್ಟಿಗಾರ್, ಚಂದ್ರಶೇಖರ ಶೆಟ್ಟಿಗಾರ್ ಕಾಪಿನಡ್ಕ, ರಾಜಾರಾಮ್ ಕಾರಂತ್, ನವೀನ್ ರೈ ಗೋಳಿತ್ತಡಿ, ರಾಘವೇಂದ್ರ ಕೆ. ಬಿ., ತುಂಗ ಗೌಡ, ಜಯರಾಮ್ ಗೌಡ ಮಿಯಾಳ ಶ್ರಮದಾನದಲ್ಲಿ ಪಾಲ್ಗೊಂಡರು.

ರಾಜು ಕೆ. ಸಾಲಿಯಾನ್, ಶಿವಾನಂದ ಮಯ್ಯ, ವಿಠಲ ಗೌಡ ಉದ್ಯೇರೆ, ಸುಬ್ರಮಣ್ಯ ರಾವ್ ಪಡ್ಡಾಯಿಬೆಟ್ಟು, ಧೀರಜ್ ಕಾನ, ದಯಾನಂದ ಶಿಶಿಲ, ಉಮೇಶ್ ಸಪ್ತಗಿರಿ, ಅಭಿನಯ ಭಟ್, ಗಣೇಶ್ ಕುಲಾಲ್ ಮತ್ತು ಮನೆಯವರು.ಉದಯ ಶಂಕರ್ ಕೊಡ್ಯಡ್ಕ , ಶ್ರೀಧರ ಭಟ್ ಅನ್ನಪೂರ್ಣ ಫಾರ್ಮ್, ಅಚ್ಚುತ ಗೌಡ ಶಿಬಾಜೆ, ಅಬ್ಬಾಸ್ ಅಸರ್ ಟ್ರೆಡರ್ಸ್, ಸುಂದರ ರಾಣ್ಯ, ಸಾಗರ್ ಟ್ರೆಡರ್ಸ್, ವಿಠಲ ಗೌಡ ಉಪ್ಪರಡ್ಕ, ಶ್ರೀರಂಗ ದಾಮಲೆ ಸಹಕರಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!