30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ 2022 -23 ನೇ ಸಾಲಿನ ವಾರ್ಷಿಕದಲ್ಲಿ ರೂ . 5.35 ಕೋಟಿ ವ್ಯವಹಾರ ನಡೆಸಿ 27.92 ಲಕ್ಷ ಲಾಭ ಗಳಿಸಿದ್ದು. ಶೇಕಡ 8 ಡಿವಿಡೆಂಟ್ ನೀಡಲಾಯಿತು.

ವಾರ್ಷಿಕ ಲೆಕ್ಕಪತ್ರವನ್ನು ಮುಖ್ಯ ಕಾರ್ಯನಿರ್ಧಿಕಾರಿ ಧನಂಜಯ ಕುಮಾರ್ ಮಂಡಿಸಿದರು ನಿರ್ದೇಶಕ ಸೋಮಯ್ಯ ಗೌಡ, ನಾರಾಯಣಗೌಡ ದೇವಸ್ಯ, ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ, ಗೋಪಾಲಕೃಷ್ಣ( ಜಿ. ಕೆ ), ಸುರೇಶ್ ಕೌಡ0ಗೆ, ಯಶವಂತ್ ಬಾನಂದೂರು. ಶ್ರೀಮತಿ ಉಷಾ ಕಿನ್ಯಾಜೆ,.ಶ್ರೀಮತಿ ಭವಾನಿ ಗೌಡ. ನಾಮ ನಿರ್ದೇಶಕ ಸುನಿಲ್ ಅನವು ಉಪಸ್ಥಿತಿರಿದ್ದರು.

ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ. ಸೋಮಂತಡ್ಕ ಶಾಖೆಯ ಉಮೇಶ್ ಗೌಡ ಕಾರ್ಯಕ್ರಮ ನಿರೂಪಿಸಿ. ನಿರ್ದೇಶಕ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya
error: Content is protected !!