26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ 2022 -23 ನೇ ಸಾಲಿನ ವಾರ್ಷಿಕದಲ್ಲಿ ರೂ . 5.35 ಕೋಟಿ ವ್ಯವಹಾರ ನಡೆಸಿ 27.92 ಲಕ್ಷ ಲಾಭ ಗಳಿಸಿದ್ದು. ಶೇಕಡ 8 ಡಿವಿಡೆಂಟ್ ನೀಡಲಾಯಿತು.

ವಾರ್ಷಿಕ ಲೆಕ್ಕಪತ್ರವನ್ನು ಮುಖ್ಯ ಕಾರ್ಯನಿರ್ಧಿಕಾರಿ ಧನಂಜಯ ಕುಮಾರ್ ಮಂಡಿಸಿದರು ನಿರ್ದೇಶಕ ಸೋಮಯ್ಯ ಗೌಡ, ನಾರಾಯಣಗೌಡ ದೇವಸ್ಯ, ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ, ಗೋಪಾಲಕೃಷ್ಣ( ಜಿ. ಕೆ ), ಸುರೇಶ್ ಕೌಡ0ಗೆ, ಯಶವಂತ್ ಬಾನಂದೂರು. ಶ್ರೀಮತಿ ಉಷಾ ಕಿನ್ಯಾಜೆ,.ಶ್ರೀಮತಿ ಭವಾನಿ ಗೌಡ. ನಾಮ ನಿರ್ದೇಶಕ ಸುನಿಲ್ ಅನವು ಉಪಸ್ಥಿತಿರಿದ್ದರು.

ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ. ಸೋಮಂತಡ್ಕ ಶಾಖೆಯ ಉಮೇಶ್ ಗೌಡ ಕಾರ್ಯಕ್ರಮ ನಿರೂಪಿಸಿ. ನಿರ್ದೇಶಕ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya
error: Content is protected !!