24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ 2022 -23 ನೇ ಸಾಲಿನ ವಾರ್ಷಿಕದಲ್ಲಿ ರೂ . 5.35 ಕೋಟಿ ವ್ಯವಹಾರ ನಡೆಸಿ 27.92 ಲಕ್ಷ ಲಾಭ ಗಳಿಸಿದ್ದು. ಶೇಕಡ 8 ಡಿವಿಡೆಂಟ್ ನೀಡಲಾಯಿತು.

ವಾರ್ಷಿಕ ಲೆಕ್ಕಪತ್ರವನ್ನು ಮುಖ್ಯ ಕಾರ್ಯನಿರ್ಧಿಕಾರಿ ಧನಂಜಯ ಕುಮಾರ್ ಮಂಡಿಸಿದರು ನಿರ್ದೇಶಕ ಸೋಮಯ್ಯ ಗೌಡ, ನಾರಾಯಣಗೌಡ ದೇವಸ್ಯ, ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ, ಗೋಪಾಲಕೃಷ್ಣ( ಜಿ. ಕೆ ), ಸುರೇಶ್ ಕೌಡ0ಗೆ, ಯಶವಂತ್ ಬಾನಂದೂರು. ಶ್ರೀಮತಿ ಉಷಾ ಕಿನ್ಯಾಜೆ,.ಶ್ರೀಮತಿ ಭವಾನಿ ಗೌಡ. ನಾಮ ನಿರ್ದೇಶಕ ಸುನಿಲ್ ಅನವು ಉಪಸ್ಥಿತಿರಿದ್ದರು.

ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ. ಸೋಮಂತಡ್ಕ ಶಾಖೆಯ ಉಮೇಶ್ ಗೌಡ ಕಾರ್ಯಕ್ರಮ ನಿರೂಪಿಸಿ. ನಿರ್ದೇಶಕ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
error: Content is protected !!