September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ 2022 -23 ನೇ ಸಾಲಿನ ವಾರ್ಷಿಕದಲ್ಲಿ ರೂ . 5.35 ಕೋಟಿ ವ್ಯವಹಾರ ನಡೆಸಿ 27.92 ಲಕ್ಷ ಲಾಭ ಗಳಿಸಿದ್ದು. ಶೇಕಡ 8 ಡಿವಿಡೆಂಟ್ ನೀಡಲಾಯಿತು.

ವಾರ್ಷಿಕ ಲೆಕ್ಕಪತ್ರವನ್ನು ಮುಖ್ಯ ಕಾರ್ಯನಿರ್ಧಿಕಾರಿ ಧನಂಜಯ ಕುಮಾರ್ ಮಂಡಿಸಿದರು ನಿರ್ದೇಶಕ ಸೋಮಯ್ಯ ಗೌಡ, ನಾರಾಯಣಗೌಡ ದೇವಸ್ಯ, ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ, ಗೋಪಾಲಕೃಷ್ಣ( ಜಿ. ಕೆ ), ಸುರೇಶ್ ಕೌಡ0ಗೆ, ಯಶವಂತ್ ಬಾನಂದೂರು. ಶ್ರೀಮತಿ ಉಷಾ ಕಿನ್ಯಾಜೆ,.ಶ್ರೀಮತಿ ಭವಾನಿ ಗೌಡ. ನಾಮ ನಿರ್ದೇಶಕ ಸುನಿಲ್ ಅನವು ಉಪಸ್ಥಿತಿರಿದ್ದರು.

ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ. ಸೋಮಂತಡ್ಕ ಶಾಖೆಯ ಉಮೇಶ್ ಗೌಡ ಕಾರ್ಯಕ್ರಮ ನಿರೂಪಿಸಿ. ನಿರ್ದೇಶಕ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya
error: Content is protected !!