25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ 2022 -23 ನೇ ಸಾಲಿನ ವಾರ್ಷಿಕದಲ್ಲಿ ರೂ . 5.35 ಕೋಟಿ ವ್ಯವಹಾರ ನಡೆಸಿ 27.92 ಲಕ್ಷ ಲಾಭ ಗಳಿಸಿದ್ದು. ಶೇಕಡ 8 ಡಿವಿಡೆಂಟ್ ನೀಡಲಾಯಿತು.

ವಾರ್ಷಿಕ ಲೆಕ್ಕಪತ್ರವನ್ನು ಮುಖ್ಯ ಕಾರ್ಯನಿರ್ಧಿಕಾರಿ ಧನಂಜಯ ಕುಮಾರ್ ಮಂಡಿಸಿದರು ನಿರ್ದೇಶಕ ಸೋಮಯ್ಯ ಗೌಡ, ನಾರಾಯಣಗೌಡ ದೇವಸ್ಯ, ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ, ಗೋಪಾಲಕೃಷ್ಣ( ಜಿ. ಕೆ ), ಸುರೇಶ್ ಕೌಡ0ಗೆ, ಯಶವಂತ್ ಬಾನಂದೂರು. ಶ್ರೀಮತಿ ಉಷಾ ಕಿನ್ಯಾಜೆ,.ಶ್ರೀಮತಿ ಭವಾನಿ ಗೌಡ. ನಾಮ ನಿರ್ದೇಶಕ ಸುನಿಲ್ ಅನವು ಉಪಸ್ಥಿತಿರಿದ್ದರು.

ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ. ಸೋಮಂತಡ್ಕ ಶಾಖೆಯ ಉಮೇಶ್ ಗೌಡ ಕಾರ್ಯಕ್ರಮ ನಿರೂಪಿಸಿ. ನಿರ್ದೇಶಕ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಕಲ್ಮಂಜ ಲಕ್ಷ್ಮಣ ಭಂಡಾರಿ ನಿಧನ

Suddi Udaya
error: Content is protected !!