July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ 2022 -23 ನೇ ಸಾಲಿನ ವಾರ್ಷಿಕದಲ್ಲಿ ರೂ . 5.35 ಕೋಟಿ ವ್ಯವಹಾರ ನಡೆಸಿ 27.92 ಲಕ್ಷ ಲಾಭ ಗಳಿಸಿದ್ದು. ಶೇಕಡ 8 ಡಿವಿಡೆಂಟ್ ನೀಡಲಾಯಿತು.

ವಾರ್ಷಿಕ ಲೆಕ್ಕಪತ್ರವನ್ನು ಮುಖ್ಯ ಕಾರ್ಯನಿರ್ಧಿಕಾರಿ ಧನಂಜಯ ಕುಮಾರ್ ಮಂಡಿಸಿದರು ನಿರ್ದೇಶಕ ಸೋಮಯ್ಯ ಗೌಡ, ನಾರಾಯಣಗೌಡ ದೇವಸ್ಯ, ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ, ಗೋಪಾಲಕೃಷ್ಣ( ಜಿ. ಕೆ ), ಸುರೇಶ್ ಕೌಡ0ಗೆ, ಯಶವಂತ್ ಬಾನಂದೂರು. ಶ್ರೀಮತಿ ಉಷಾ ಕಿನ್ಯಾಜೆ,.ಶ್ರೀಮತಿ ಭವಾನಿ ಗೌಡ. ನಾಮ ನಿರ್ದೇಶಕ ಸುನಿಲ್ ಅನವು ಉಪಸ್ಥಿತಿರಿದ್ದರು.

ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ. ಸೋಮಂತಡ್ಕ ಶಾಖೆಯ ಉಮೇಶ್ ಗೌಡ ಕಾರ್ಯಕ್ರಮ ನಿರೂಪಿಸಿ. ನಿರ್ದೇಶಕ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya
error: Content is protected !!