37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

ಬಂದಾರು :ಸೆ 22,23 ರಂದು ಉಪನಿರ್ದೇಶಕರು (ಆಡಳಿತ)ರವರ ಕಛೇರಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಉತ್ತರ ವಲಯ,ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉತ್ತರ ವಲಯ ಮೈಸೂರು, ಇವುಗಳ ಸಂಯುಕ್ತ ಅಶ್ರಯದಲ್ಲಿ ಶ್ರೀ ಕುವೆಂಪು ಬೃಂದಾವನ ಪ್ರೌಢಶಾಲೆ ಬೃಂದಾವನ ಬಡಾವಣೆ ಮೈಸೂರಿನಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗ, ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸತತ 9ನೇ ಬಾರಿಗೆ ವಾಲಿಬಾಲ್ ಕ್ರೀಡಾಕಾಶಿಯಿಂದ ಆಯ್ಕೆಯಾದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ ಫೈನಲ್ ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಬೆಳಗಾಂ ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya
error: Content is protected !!