ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಬೆಳ್ತಂಗಡಿ: ಮದ್ದಡ್ಕ ಸಮೀಪದ ವರಕಬೆ ಎಂಬಲ್ಲಿ ಮಂಗಳೂರು ಕಡೆಯಿಂದ ದರ್ಮಸ್ಥಳ ಕಡೆಗೆ ಹೊಗುವ ಕೆ ಎಸ್ ಆರ್ ಟಿ ಸಿ ಬಸ್ಸು ರಾಂಗ್ ಸೈಡ್ ನಿಂದ ಬಂದ ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಘಟನೆ ಸೆ 24 ರಂದು ನಡೆದಿದೆ .

ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

Leave a Comment

error: Content is protected !!