26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕೊನೆಯ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ರಕ್ಷಿತ್ ಹಾಗೂ ಸಂತೋಷ್ ಇವರು ಎಸ್.ಎನ್.ಎಮ್ ಪಾಲಿಟೆಕ್ನಿಕ್ ಮೂಡುಬಿರೆಯಲ್ಲಿ ನಡೆದ ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನದಲ್ಲಿ ಮೊದಲ ಸ್ಥಾನವನ್ನು ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿರುತ್ತಾರೆ ಇವರು ‘ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಉದಯೋನ್ಮುಖ ಕ್ಷೇತ್ರಗಳು’ ಎಂಬ ವಿಷಯದ ಮೇಲೆ ಮಂಡಿಸಿದ ತಾಂತ್ರಿಕ ಪ್ರಸ್ತುತಿಗೆ ಮೊದಲ ಬಹುಮಾನ ಲಭಿಸಿದೆ.

ಇವರಿಗೆ ಸಿವಿಲ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ತೃಪ್ತಿ ಶೆಟ್ಟಿ ಮಾರ್ಗದರ್ಶನ ನೀಡಿದ್ದರು.

Related posts

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya
error: Content is protected !!