September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya
error: Content is protected !!