September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

ಉಜಿರೆ : ಸೆ.23 ರಂದು ನಿಧನರಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಇವರ ಭಾವಚಿತ್ರಕ್ಕೆ ಉಜಿರೆ ಶ್ರೀ ಧ.ಮಂ.ಮಹಿಳಾ ಐಟಿಐ ಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲರು ಶ್ರೀಯುತರ ಪರಿಚಯ, ವಿದ್ಯಾಬ್ಯಾಸ ಮತ್ತು ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಣೆ ಮಾಡಿರುವ ಕುರಿತು ಹಾಗೂ ತಮ್ಮ ಸಂಸ್ಥೆಗೆ ಅವರು ನೀಡಿರುವ ಸಹಕಾರದ ಕುರಿತು ಮಾಹಿತಿ ನೀಡಿ ಕೃತಜ್ಞತೆ ಸ್ಮರಿಸಿ ಅವರಿಗೆ ಗೌರವ ಸಲ್ಲಿಸಿದರು.

Related posts

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya
error: Content is protected !!