25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ 77,78,79,80 ಬೂತ್ ಸಮಿತಿಗಳ ಪರವಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಪ್ರದೀಪ್ ಕೆ ಸಿ, ತಾಲೂಕು ಗ್ರಾಮಿಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಬಿ., ಮಹಿಳಾ ಕಾಂಗ್ರೇಸ್ ನ ಅಧ್ಯಕ್ಷೆ ಶ್ರೀಮತಿ ನಮಿತಾ ಕೆ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ರಜತ್ ಗೌಡ, ಮುಖಂಡರಾದ ಖಲಂದರ್ ಶಾ ಕೊಕ್ಕಡ, ಮುಂಡಾಜೆ ಸಹಕಾರಿ ಸಂಘದ ನಿರ್ದೇಶಕರಾದ ಶಶಿಧರ ಪೂಜಾರಿ, ತೋಟತ್ತಾಡಿ ಮಹಿಳಾ ಹಾಲು ಉತ್ಪಾದಕ ಸಂಘದ ನಿರ್ದೇಶಕರುಗಳಾದ ಶ್ರೀಮತಿ ಚಂದ್ರಾವತಿ, ಶ್ರೀಮತಿ ಪ್ರಜೀನ, ತಾಲೂಕು ಮಹಿಳಾ ಕಾಂಗ್ರೇಸ್ ಕಾರ್ಯದರ್ಶಿ ಸಿಂಧು ಪುದುವೆಟ್ಟು ,ಬೂತ್ ಅಧ್ಯಕ್ಷರುಗಳಾದ ಕಿಟ್ಟು ಮುಗೇರ, ಹನೀಫ , ಸಿಜೊ ಎಂ ಜೆ, ಮಾಜಿ ಸದಸ್ಯರಾದ ಶಾಜಿ ತೋಪ್ಪಿಲ್ ಉಪಸ್ಥಿತರಿದ್ದರು.

ಪಕ್ಷ ಸಂಘಟನೆಯ ಕುರಿತು ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಲಾಯಿತು. ಅಧ್ಯಕ್ಷರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಅಮಿತ್ ಡಿ ಕೆ ರವರು ಸ್ವಾಗತಿಸಿ, ಶಾಜಿ ತೋಪ್ಪಿಲ್ ರವರು ಧನ್ಯವಾದವಿತ್ತರು. ಇಸುಬು ಅಂಕೊತ್ಯಾರು ಸ್ಥಳ ದಾನವನ್ನು ಒದಗಿಸಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!