30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಗುರುವಾಯನಕೆರೆ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಗುರುವಾಯನಕೆರೆ ಸ.ಹಿ.ಪ್ರಾ.ಶಾಲೆಯಲ್ಲಿ ಸೆ. 22 ರಂದು ನಡೆಯಿತು.

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಡೆತಡ್ಕ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಹುಡುಗರ ತಂಡ ದ್ವಿತೀಯ ಸ್ಥಾನ ಗಳಿಸಿತು. ವಿದ್ಯಾರ್ಥಿಗಳಾದ ಶೋಬಿತ್ ಮತ್ತು ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರೀತಂ, ತುಶಾಂತ್ ಮತ್ತು ಅಭಿಶೃತ್ ತರಬೇತಿ ನೀಡಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!