30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

ಬೆಳ್ತಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 6 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಸಮಿತಿಯ ಸಮಾಲೋಚನಾ ಸಭೆಯು ಜರುಗಿತು.

ಸಭೆಯಲ್ಲಿ ಮುಂದಿನ ಆವೃತ್ತಿಯ ಕ್ರೀಡಾಕೂಟದ ರೂಪುರೇಷೆ, ಸದಸ್ಯತ್ವ, ಸೇವಾಯೋಜನೆಗಳ ವಿಸ್ತರಣೆಯ ಬಗೆಗೆ ಸಮಾಲೋಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಸಂದೀಪ್ ನೀರಲ್ಕೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎ, ಕ್ರೀಡಾ ಸಂಯೋಜಕ ಜಯಾನಂದ ಎ, ಸಹ ಸಂಚಾಲಕರಾದ ಪ್ರಸಾದ್ ಬಿಕ್ಕಿರ, ಜೀವನ್ ಅರ್ವ, ಸಿರಾಜ್ ಕಟ್ಟೆ, ಪ್ರಶಾಂತ್, ಶೈಲೇಶ್ ಅರ್ವ, ಪದಾಧಿಕಾರಿಗಳು, ಸಲಹೆಗಾರರು, ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya
error: Content is protected !!