23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದಬೈಲು ಶಕ್ತಿನಗರ ನಿವಾಸಿ, ಹಿರಿಯ ಬೀಡಿ ಚಕ್ಕರ್ ಕುಂಞಿಮೋಣು (65ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಬಂಟ್ವಾಳದ ಬಾಂಬಿಲ ಹಕೀಮ್ ಅವರ ಜೊತೆ ದೀರ್ಘ ವರ್ಷ ಬೀಡಿ ಚಕ್ಕರ್ ಆಗಿದ್ದ ಕುಂಞಿಮೋನು ಅವರು ಪ್ರಸ್ತುತ ಅವರ ಪುತ್ರ ನಿಝಾರ್ ಅವರ ಜೊತೆ ಕೆಲಸ ಮುಂದುವರಿಸಿಕೊಂಡು ಹೋಗುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಒಟ್ಟು 47 ವರ್ಷಗಳಿಂದ ವೃತ್ತಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.


ಮೃತರು ಪತ್ನಿ ಅವ್ವಮ್ಮ, ನಾಲ್ವರು ಪುತ್ರರಾದ ಮುಹಮ್ಮದ್ ಶರೀಫ್ ಮುಸ್ಲಿಯಾರ್, ಅಬ್ದುಲ್ ಹಕೀಂ, ಆಸಿಫ್ ಮತ್ತು ಅಬೂಸ್ವಾಲಿಹ್ ಮುಸ್ಲಿಯಾರ್, ಇಬ್ಬರು ಹೆಣ್ಣು ಮಕ್ಕಳಾದ ಕುರೈಮತ್ ಮತ್ತು ಝೊಹರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!