23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದಬೈಲು ಶಕ್ತಿನಗರ ನಿವಾಸಿ, ಹಿರಿಯ ಬೀಡಿ ಚಕ್ಕರ್ ಕುಂಞಿಮೋಣು (65ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಬಂಟ್ವಾಳದ ಬಾಂಬಿಲ ಹಕೀಮ್ ಅವರ ಜೊತೆ ದೀರ್ಘ ವರ್ಷ ಬೀಡಿ ಚಕ್ಕರ್ ಆಗಿದ್ದ ಕುಂಞಿಮೋನು ಅವರು ಪ್ರಸ್ತುತ ಅವರ ಪುತ್ರ ನಿಝಾರ್ ಅವರ ಜೊತೆ ಕೆಲಸ ಮುಂದುವರಿಸಿಕೊಂಡು ಹೋಗುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಒಟ್ಟು 47 ವರ್ಷಗಳಿಂದ ವೃತ್ತಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.


ಮೃತರು ಪತ್ನಿ ಅವ್ವಮ್ಮ, ನಾಲ್ವರು ಪುತ್ರರಾದ ಮುಹಮ್ಮದ್ ಶರೀಫ್ ಮುಸ್ಲಿಯಾರ್, ಅಬ್ದುಲ್ ಹಕೀಂ, ಆಸಿಫ್ ಮತ್ತು ಅಬೂಸ್ವಾಲಿಹ್ ಮುಸ್ಲಿಯಾರ್, ಇಬ್ಬರು ಹೆಣ್ಣು ಮಕ್ಕಳಾದ ಕುರೈಮತ್ ಮತ್ತು ಝೊಹರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!