25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಎ.ಎಸ್ ರವರು ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 10 ಡಿವಿಡೆಂಟ್ ಘೋಷಿಸಿದರು.

ಸಭೆಯಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ| ಯಾದವ ಮತ್ತು ಮಾಜಿ ಅಧ್ಯಕ್ಷ ಯೋಗೀಶ್ ದಾಮ್ಲೆ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಹಾಲು ಒಕ್ಕೂಟ ಪಶುವೈದ್ಯಾಧಿಕಾರಿ ಡಾ. ಜಿತೇಂದ್ರ , ಬೆಳ್ತಂಗಡಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಬಿ. ಕಾಮತ್, ನಿರ್ದೇಶಕರುಗಳಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ.ಸುಂದರ, ಡಿ.ಸುಂದರ, ಶ್ರೀಮತಿ ಭವಾನಿ ಜಿ., ಶ್ರೀಮತಿ ಸೇಸಮ್ಮ ಕೆ., ಶ್ರೀಮತಿ ಸರೋಜ ಕೆ, ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಕೆ. ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮೀಶ ಬಿ. ನಿರೂಪಿಸಿದರು. ಸಿಬ್ಬಂದಿ ಶೋಧನ್ ಡಿ. ಧನ್ಯವಾದವಿತ್ತರು.

Related posts

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!