25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಮರುವಂತಿಲ ನಿವಾಸಿ, ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ಶಬರಾಯ ರವರು ಸೆ.25 ರಂದು ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!