25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಗುರುವಾಯನಕೆರೆ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಗುರುವಾಯನಕೆರೆ ಸ.ಹಿ.ಪ್ರಾ.ಶಾಲೆಯಲ್ಲಿ ಸೆ. 22 ರಂದು ನಡೆಯಿತು.

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಡೆತಡ್ಕ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಹುಡುಗರ ತಂಡ ದ್ವಿತೀಯ ಸ್ಥಾನ ಗಳಿಸಿತು. ವಿದ್ಯಾರ್ಥಿಗಳಾದ ಶೋಬಿತ್ ಮತ್ತು ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರೀತಂ, ತುಶಾಂತ್ ಮತ್ತು ಅಭಿಶೃತ್ ತರಬೇತಿ ನೀಡಿದ್ದಾರೆ.

Related posts

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!