July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಗುರುವಾಯನಕೆರೆ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಗುರುವಾಯನಕೆರೆ ಸ.ಹಿ.ಪ್ರಾ.ಶಾಲೆಯಲ್ಲಿ ಸೆ. 22 ರಂದು ನಡೆಯಿತು.

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಡೆತಡ್ಕ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಹುಡುಗರ ತಂಡ ದ್ವಿತೀಯ ಸ್ಥಾನ ಗಳಿಸಿತು. ವಿದ್ಯಾರ್ಥಿಗಳಾದ ಶೋಬಿತ್ ಮತ್ತು ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರೀತಂ, ತುಶಾಂತ್ ಮತ್ತು ಅಭಿಶೃತ್ ತರಬೇತಿ ನೀಡಿದ್ದಾರೆ.

Related posts

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya
error: Content is protected !!