April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯಲ್ಲಿ ಹೆಚ್ಚು ಕಸ ತುಂಬಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ. ನೇರ್ತನೆ, ಕೆಎಸ್ಆರ್ಟಿಸಿ ಡಿಪ್ಪೋ ಬಳಿ, ಸ್ವಚ್ಛಂಕೀರ್ನ ಘಟಕ, ಕನ್ಯಾಡಿ, ದೊಂಡೋಲೆ, ಕೆಲವೊಂದು ಆಯ್ದ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಗ್ರಾಮದ ಸ್ವಚ್ಛತೆಯ ನಿರಂತರತೆಯನ್ನು ಕಾಪಾಡುವ ಬಗ್ಗೆ ಮನವರಿಕೆ ಮಾಡಲಾಯಿತು. ಗ್ರಾಮದ ಸ್ವಚ್ಛತೆಯಲ್ಲಿ ಪಾಲ್ಗೊಂಡು ಸಹಕರಿಸುತ್ತಿರುವ ಎಲ್ಲರಿಗೆ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ಶ್ರೀಮತಿ ಜಯ ಮೋನಪ್ಪಗೌಡ, ಶ್ರೀರಾಮಚಂದ್ರ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya
error: Content is protected !!