ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯಲ್ಲಿ ಹೆಚ್ಚು ಕಸ ತುಂಬಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ. ನೇರ್ತನೆ, ಕೆಎಸ್ಆರ್ಟಿಸಿ ಡಿಪ್ಪೋ ಬಳಿ, ಸ್ವಚ್ಛಂಕೀರ್ನ ಘಟಕ, ಕನ್ಯಾಡಿ, ದೊಂಡೋಲೆ, ಕೆಲವೊಂದು ಆಯ್ದ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಗ್ರಾಮದ ಸ್ವಚ್ಛತೆಯ ನಿರಂತರತೆಯನ್ನು ಕಾಪಾಡುವ ಬಗ್ಗೆ ಮನವರಿಕೆ ಮಾಡಲಾಯಿತು. ಗ್ರಾಮದ ಸ್ವಚ್ಛತೆಯಲ್ಲಿ ಪಾಲ್ಗೊಂಡು ಸಹಕರಿಸುತ್ತಿರುವ ಎಲ್ಲರಿಗೆ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ಶ್ರೀಮತಿ ಜಯ ಮೋನಪ್ಪಗೌಡ, ಶ್ರೀರಾಮಚಂದ್ರ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya
error: Content is protected !!