April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

ಪುಂಜಾಲಕಟ್ಟೆ: ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ನಡೆಸುವ ಜಿಲ್ಲಾಮಟ್ಟದ ರೋವರ್ಸ್ ರೇಂಜರ್ಸ್ ನಿಪುಣ್ ಪರೀಕ್ಷೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ರೋವರ್ಸ್ ಗಳಾದ ಕೀರ್ತಿ ಮತ್ತು ಪ್ರತೀಕ್, ರೇಂಜರ್ಸ್ ಗಳಾದ ತೃಪ್ತಿ, ಡಯಾನ, ಸಹನಾ, ರಶ್ಮಿತ, ಕೃತಿಕಾ. ಒಟ್ಟು ಏಳು ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಿ, ಸೆ. 24ರಂದು ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯವರ ಮನೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ( ಐ‌ ಎ ಎಸ್) ಇವರಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ರೇಂಜರ್ ಲೀಡರ್, ಬಿ.ಬಿ.ಎ ವಿಭಾಗದ ಮುಖ್ಯಸ್ಥೆಯಾದ ಡಾ. ಪ್ರೀತಿ ಕೆ ರಾವ್ ಮತ್ತು ರೋವರ್ ಸ್ಕೌಟ್ ಲೀಡರ್ ಪ್ರೊ. ಆಂಜನೇಯ ಎಂ. ಏನ್. ಮಾರ್ಗದರ್ಶನ ನೀಡಿದರು.

Related posts

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya
error: Content is protected !!