23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

ಪುಂಜಾಲಕಟ್ಟೆ: ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ನಡೆಸುವ ಜಿಲ್ಲಾಮಟ್ಟದ ರೋವರ್ಸ್ ರೇಂಜರ್ಸ್ ನಿಪುಣ್ ಪರೀಕ್ಷೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ರೋವರ್ಸ್ ಗಳಾದ ಕೀರ್ತಿ ಮತ್ತು ಪ್ರತೀಕ್, ರೇಂಜರ್ಸ್ ಗಳಾದ ತೃಪ್ತಿ, ಡಯಾನ, ಸಹನಾ, ರಶ್ಮಿತ, ಕೃತಿಕಾ. ಒಟ್ಟು ಏಳು ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಿ, ಸೆ. 24ರಂದು ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯವರ ಮನೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ( ಐ‌ ಎ ಎಸ್) ಇವರಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ರೇಂಜರ್ ಲೀಡರ್, ಬಿ.ಬಿ.ಎ ವಿಭಾಗದ ಮುಖ್ಯಸ್ಥೆಯಾದ ಡಾ. ಪ್ರೀತಿ ಕೆ ರಾವ್ ಮತ್ತು ರೋವರ್ ಸ್ಕೌಟ್ ಲೀಡರ್ ಪ್ರೊ. ಆಂಜನೇಯ ಎಂ. ಏನ್. ಮಾರ್ಗದರ್ಶನ ನೀಡಿದರು.

Related posts

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya
error: Content is protected !!