24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

ಬೆಳ್ತಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 6 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಸಮಿತಿಯ ಸಮಾಲೋಚನಾ ಸಭೆಯು ಜರುಗಿತು.

ಸಭೆಯಲ್ಲಿ ಮುಂದಿನ ಆವೃತ್ತಿಯ ಕ್ರೀಡಾಕೂಟದ ರೂಪುರೇಷೆ, ಸದಸ್ಯತ್ವ, ಸೇವಾಯೋಜನೆಗಳ ವಿಸ್ತರಣೆಯ ಬಗೆಗೆ ಸಮಾಲೋಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಸಂದೀಪ್ ನೀರಲ್ಕೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎ, ಕ್ರೀಡಾ ಸಂಯೋಜಕ ಜಯಾನಂದ ಎ, ಸಹ ಸಂಚಾಲಕರಾದ ಪ್ರಸಾದ್ ಬಿಕ್ಕಿರ, ಜೀವನ್ ಅರ್ವ, ಸಿರಾಜ್ ಕಟ್ಟೆ, ಪ್ರಶಾಂತ್, ಶೈಲೇಶ್ ಅರ್ವ, ಪದಾಧಿಕಾರಿಗಳು, ಸಲಹೆಗಾರರು, ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya
error: Content is protected !!