September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

ಬೆಳ್ತಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 6 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಸಮಿತಿಯ ಸಮಾಲೋಚನಾ ಸಭೆಯು ಜರುಗಿತು.

ಸಭೆಯಲ್ಲಿ ಮುಂದಿನ ಆವೃತ್ತಿಯ ಕ್ರೀಡಾಕೂಟದ ರೂಪುರೇಷೆ, ಸದಸ್ಯತ್ವ, ಸೇವಾಯೋಜನೆಗಳ ವಿಸ್ತರಣೆಯ ಬಗೆಗೆ ಸಮಾಲೋಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಸಂದೀಪ್ ನೀರಲ್ಕೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎ, ಕ್ರೀಡಾ ಸಂಯೋಜಕ ಜಯಾನಂದ ಎ, ಸಹ ಸಂಚಾಲಕರಾದ ಪ್ರಸಾದ್ ಬಿಕ್ಕಿರ, ಜೀವನ್ ಅರ್ವ, ಸಿರಾಜ್ ಕಟ್ಟೆ, ಪ್ರಶಾಂತ್, ಶೈಲೇಶ್ ಅರ್ವ, ಪದಾಧಿಕಾರಿಗಳು, ಸಲಹೆಗಾರರು, ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya
error: Content is protected !!