37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದಬೈಲು ಶಕ್ತಿನಗರ ನಿವಾಸಿ, ಹಿರಿಯ ಬೀಡಿ ಚಕ್ಕರ್ ಕುಂಞಿಮೋಣು (65ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಬಂಟ್ವಾಳದ ಬಾಂಬಿಲ ಹಕೀಮ್ ಅವರ ಜೊತೆ ದೀರ್ಘ ವರ್ಷ ಬೀಡಿ ಚಕ್ಕರ್ ಆಗಿದ್ದ ಕುಂಞಿಮೋನು ಅವರು ಪ್ರಸ್ತುತ ಅವರ ಪುತ್ರ ನಿಝಾರ್ ಅವರ ಜೊತೆ ಕೆಲಸ ಮುಂದುವರಿಸಿಕೊಂಡು ಹೋಗುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಒಟ್ಟು 47 ವರ್ಷಗಳಿಂದ ವೃತ್ತಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.


ಮೃತರು ಪತ್ನಿ ಅವ್ವಮ್ಮ, ನಾಲ್ವರು ಪುತ್ರರಾದ ಮುಹಮ್ಮದ್ ಶರೀಫ್ ಮುಸ್ಲಿಯಾರ್, ಅಬ್ದುಲ್ ಹಕೀಂ, ಆಸಿಫ್ ಮತ್ತು ಅಬೂಸ್ವಾಲಿಹ್ ಮುಸ್ಲಿಯಾರ್, ಇಬ್ಬರು ಹೆಣ್ಣು ಮಕ್ಕಳಾದ ಕುರೈಮತ್ ಮತ್ತು ಝೊಹರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya
error: Content is protected !!