September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಎ.ಎಸ್ ರವರು ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 10 ಡಿವಿಡೆಂಟ್ ಘೋಷಿಸಿದರು.

ಸಭೆಯಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ| ಯಾದವ ಮತ್ತು ಮಾಜಿ ಅಧ್ಯಕ್ಷ ಯೋಗೀಶ್ ದಾಮ್ಲೆ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಹಾಲು ಒಕ್ಕೂಟ ಪಶುವೈದ್ಯಾಧಿಕಾರಿ ಡಾ. ಜಿತೇಂದ್ರ , ಬೆಳ್ತಂಗಡಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಬಿ. ಕಾಮತ್, ನಿರ್ದೇಶಕರುಗಳಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ.ಸುಂದರ, ಡಿ.ಸುಂದರ, ಶ್ರೀಮತಿ ಭವಾನಿ ಜಿ., ಶ್ರೀಮತಿ ಸೇಸಮ್ಮ ಕೆ., ಶ್ರೀಮತಿ ಸರೋಜ ಕೆ, ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಕೆ. ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮೀಶ ಬಿ. ನಿರೂಪಿಸಿದರು. ಸಿಬ್ಬಂದಿ ಶೋಧನ್ ಡಿ. ಧನ್ಯವಾದವಿತ್ತರು.

Related posts

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!