22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಎ.ಎಸ್ ರವರು ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 10 ಡಿವಿಡೆಂಟ್ ಘೋಷಿಸಿದರು.

ಸಭೆಯಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ| ಯಾದವ ಮತ್ತು ಮಾಜಿ ಅಧ್ಯಕ್ಷ ಯೋಗೀಶ್ ದಾಮ್ಲೆ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಹಾಲು ಒಕ್ಕೂಟ ಪಶುವೈದ್ಯಾಧಿಕಾರಿ ಡಾ. ಜಿತೇಂದ್ರ , ಬೆಳ್ತಂಗಡಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಬಿ. ಕಾಮತ್, ನಿರ್ದೇಶಕರುಗಳಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ.ಸುಂದರ, ಡಿ.ಸುಂದರ, ಶ್ರೀಮತಿ ಭವಾನಿ ಜಿ., ಶ್ರೀಮತಿ ಸೇಸಮ್ಮ ಕೆ., ಶ್ರೀಮತಿ ಸರೋಜ ಕೆ, ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಕೆ. ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮೀಶ ಬಿ. ನಿರೂಪಿಸಿದರು. ಸಿಬ್ಬಂದಿ ಶೋಧನ್ ಡಿ. ಧನ್ಯವಾದವಿತ್ತರು.

Related posts

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!