September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

ಪುಂಜಾಲಕಟ್ಟೆ : ಕೆ.ಪಿ.ಎಸ್. ಪುಂಜಾಲಕಟ್ಟೆ ಇಲ್ಲಿನ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ಅಖಿಲ ಕರ್ನಾಟಕ ಜನ ಜಾಗೃತಿ ಘಟಕ ಮಡಂತ್ಯಾರು ವಲಯದ ಸಹಯೋಗದಲ್ಲಿ ಸ್ವಾಸ್ತ್ಯ ಸಂಕಲ್ಪ ಎಂಬ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ ಸೆ.23ರಂದು ನೆರವೇರಿತು.

ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸಂಟ್ ಪಾಯ್ಸ್ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸೇವನೆ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ವಲಯ ಅಧ್ಯಕ್ಷರು ಪದ್ಮನಾಭ ಸಾಲಿಯಾನ್, ಮೇಲ್ವಿಚಾರಕರು ವಸಂತ ಕುಮಾರ್, ಸದಸ್ಯರಾದ ರೋಹಿಣಿ, ಭಾರತಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕಿ ವಂದಿಸಿದರು.

Related posts

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!