April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕೊನೆಯ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ರಕ್ಷಿತ್ ಹಾಗೂ ಸಂತೋಷ್ ಇವರು ಎಸ್.ಎನ್.ಎಮ್ ಪಾಲಿಟೆಕ್ನಿಕ್ ಮೂಡುಬಿರೆಯಲ್ಲಿ ನಡೆದ ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನದಲ್ಲಿ ಮೊದಲ ಸ್ಥಾನವನ್ನು ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿರುತ್ತಾರೆ ಇವರು ‘ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಉದಯೋನ್ಮುಖ ಕ್ಷೇತ್ರಗಳು’ ಎಂಬ ವಿಷಯದ ಮೇಲೆ ಮಂಡಿಸಿದ ತಾಂತ್ರಿಕ ಪ್ರಸ್ತುತಿಗೆ ಮೊದಲ ಬಹುಮಾನ ಲಭಿಸಿದೆ.

ಇವರಿಗೆ ಸಿವಿಲ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ತೃಪ್ತಿ ಶೆಟ್ಟಿ ಮಾರ್ಗದರ್ಶನ ನೀಡಿದ್ದರು.

Related posts

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya
error: Content is protected !!