September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕೊನೆಯ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ರಕ್ಷಿತ್ ಹಾಗೂ ಸಂತೋಷ್ ಇವರು ಎಸ್.ಎನ್.ಎಮ್ ಪಾಲಿಟೆಕ್ನಿಕ್ ಮೂಡುಬಿರೆಯಲ್ಲಿ ನಡೆದ ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನದಲ್ಲಿ ಮೊದಲ ಸ್ಥಾನವನ್ನು ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿರುತ್ತಾರೆ ಇವರು ‘ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಉದಯೋನ್ಮುಖ ಕ್ಷೇತ್ರಗಳು’ ಎಂಬ ವಿಷಯದ ಮೇಲೆ ಮಂಡಿಸಿದ ತಾಂತ್ರಿಕ ಪ್ರಸ್ತುತಿಗೆ ಮೊದಲ ಬಹುಮಾನ ಲಭಿಸಿದೆ.

ಇವರಿಗೆ ಸಿವಿಲ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ತೃಪ್ತಿ ಶೆಟ್ಟಿ ಮಾರ್ಗದರ್ಶನ ನೀಡಿದ್ದರು.

Related posts

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya
error: Content is protected !!