25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya
error: Content is protected !!