25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಮರುವಂತಿಲ ನಿವಾಸಿ, ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ಶಬರಾಯ ರವರು ಸೆ.25 ರಂದು ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!