38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ 77,78,79,80 ಬೂತ್ ಸಮಿತಿಗಳ ಪರವಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಪ್ರದೀಪ್ ಕೆ ಸಿ, ತಾಲೂಕು ಗ್ರಾಮಿಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಬಿ., ಮಹಿಳಾ ಕಾಂಗ್ರೇಸ್ ನ ಅಧ್ಯಕ್ಷೆ ಶ್ರೀಮತಿ ನಮಿತಾ ಕೆ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ರಜತ್ ಗೌಡ, ಮುಖಂಡರಾದ ಖಲಂದರ್ ಶಾ ಕೊಕ್ಕಡ, ಮುಂಡಾಜೆ ಸಹಕಾರಿ ಸಂಘದ ನಿರ್ದೇಶಕರಾದ ಶಶಿಧರ ಪೂಜಾರಿ, ತೋಟತ್ತಾಡಿ ಮಹಿಳಾ ಹಾಲು ಉತ್ಪಾದಕ ಸಂಘದ ನಿರ್ದೇಶಕರುಗಳಾದ ಶ್ರೀಮತಿ ಚಂದ್ರಾವತಿ, ಶ್ರೀಮತಿ ಪ್ರಜೀನ, ತಾಲೂಕು ಮಹಿಳಾ ಕಾಂಗ್ರೇಸ್ ಕಾರ್ಯದರ್ಶಿ ಸಿಂಧು ಪುದುವೆಟ್ಟು ,ಬೂತ್ ಅಧ್ಯಕ್ಷರುಗಳಾದ ಕಿಟ್ಟು ಮುಗೇರ, ಹನೀಫ , ಸಿಜೊ ಎಂ ಜೆ, ಮಾಜಿ ಸದಸ್ಯರಾದ ಶಾಜಿ ತೋಪ್ಪಿಲ್ ಉಪಸ್ಥಿತರಿದ್ದರು.

ಪಕ್ಷ ಸಂಘಟನೆಯ ಕುರಿತು ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಲಾಯಿತು. ಅಧ್ಯಕ್ಷರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಅಮಿತ್ ಡಿ ಕೆ ರವರು ಸ್ವಾಗತಿಸಿ, ಶಾಜಿ ತೋಪ್ಪಿಲ್ ರವರು ಧನ್ಯವಾದವಿತ್ತರು. ಇಸುಬು ಅಂಕೊತ್ಯಾರು ಸ್ಥಳ ದಾನವನ್ನು ಒದಗಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya
error: Content is protected !!