September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

ಪುಂಜಾಲಕಟ್ಟೆ: ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ನಡೆಸುವ ಜಿಲ್ಲಾಮಟ್ಟದ ರೋವರ್ಸ್ ರೇಂಜರ್ಸ್ ನಿಪುಣ್ ಪರೀಕ್ಷೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ರೋವರ್ಸ್ ಗಳಾದ ಕೀರ್ತಿ ಮತ್ತು ಪ್ರತೀಕ್, ರೇಂಜರ್ಸ್ ಗಳಾದ ತೃಪ್ತಿ, ಡಯಾನ, ಸಹನಾ, ರಶ್ಮಿತ, ಕೃತಿಕಾ. ಒಟ್ಟು ಏಳು ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಿ, ಸೆ. 24ರಂದು ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯವರ ಮನೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ( ಐ‌ ಎ ಎಸ್) ಇವರಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ರೇಂಜರ್ ಲೀಡರ್, ಬಿ.ಬಿ.ಎ ವಿಭಾಗದ ಮುಖ್ಯಸ್ಥೆಯಾದ ಡಾ. ಪ್ರೀತಿ ಕೆ ರಾವ್ ಮತ್ತು ರೋವರ್ ಸ್ಕೌಟ್ ಲೀಡರ್ ಪ್ರೊ. ಆಂಜನೇಯ ಎಂ. ಏನ್. ಮಾರ್ಗದರ್ಶನ ನೀಡಿದರು.

Related posts

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya
error: Content is protected !!