July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

ಬೆಳ್ತಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 6 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಸಮಿತಿಯ ಸಮಾಲೋಚನಾ ಸಭೆಯು ಜರುಗಿತು.

ಸಭೆಯಲ್ಲಿ ಮುಂದಿನ ಆವೃತ್ತಿಯ ಕ್ರೀಡಾಕೂಟದ ರೂಪುರೇಷೆ, ಸದಸ್ಯತ್ವ, ಸೇವಾಯೋಜನೆಗಳ ವಿಸ್ತರಣೆಯ ಬಗೆಗೆ ಸಮಾಲೋಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಸಂದೀಪ್ ನೀರಲ್ಕೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎ, ಕ್ರೀಡಾ ಸಂಯೋಜಕ ಜಯಾನಂದ ಎ, ಸಹ ಸಂಚಾಲಕರಾದ ಪ್ರಸಾದ್ ಬಿಕ್ಕಿರ, ಜೀವನ್ ಅರ್ವ, ಸಿರಾಜ್ ಕಟ್ಟೆ, ಪ್ರಶಾಂತ್, ಶೈಲೇಶ್ ಅರ್ವ, ಪದಾಧಿಕಾರಿಗಳು, ಸಲಹೆಗಾರರು, ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!