22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದಬೈಲು ಶಕ್ತಿನಗರ ನಿವಾಸಿ, ಹಿರಿಯ ಬೀಡಿ ಚಕ್ಕರ್ ಕುಂಞಿಮೋಣು (65ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಬಂಟ್ವಾಳದ ಬಾಂಬಿಲ ಹಕೀಮ್ ಅವರ ಜೊತೆ ದೀರ್ಘ ವರ್ಷ ಬೀಡಿ ಚಕ್ಕರ್ ಆಗಿದ್ದ ಕುಂಞಿಮೋನು ಅವರು ಪ್ರಸ್ತುತ ಅವರ ಪುತ್ರ ನಿಝಾರ್ ಅವರ ಜೊತೆ ಕೆಲಸ ಮುಂದುವರಿಸಿಕೊಂಡು ಹೋಗುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಒಟ್ಟು 47 ವರ್ಷಗಳಿಂದ ವೃತ್ತಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.


ಮೃತರು ಪತ್ನಿ ಅವ್ವಮ್ಮ, ನಾಲ್ವರು ಪುತ್ರರಾದ ಮುಹಮ್ಮದ್ ಶರೀಫ್ ಮುಸ್ಲಿಯಾರ್, ಅಬ್ದುಲ್ ಹಕೀಂ, ಆಸಿಫ್ ಮತ್ತು ಅಬೂಸ್ವಾಲಿಹ್ ಮುಸ್ಲಿಯಾರ್, ಇಬ್ಬರು ಹೆಣ್ಣು ಮಕ್ಕಳಾದ ಕುರೈಮತ್ ಮತ್ತು ಝೊಹರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
error: Content is protected !!