July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಎ.ಎಸ್ ರವರು ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 10 ಡಿವಿಡೆಂಟ್ ಘೋಷಿಸಿದರು.

ಸಭೆಯಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ| ಯಾದವ ಮತ್ತು ಮಾಜಿ ಅಧ್ಯಕ್ಷ ಯೋಗೀಶ್ ದಾಮ್ಲೆ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಹಾಲು ಒಕ್ಕೂಟ ಪಶುವೈದ್ಯಾಧಿಕಾರಿ ಡಾ. ಜಿತೇಂದ್ರ , ಬೆಳ್ತಂಗಡಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಬಿ. ಕಾಮತ್, ನಿರ್ದೇಶಕರುಗಳಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ.ಸುಂದರ, ಡಿ.ಸುಂದರ, ಶ್ರೀಮತಿ ಭವಾನಿ ಜಿ., ಶ್ರೀಮತಿ ಸೇಸಮ್ಮ ಕೆ., ಶ್ರೀಮತಿ ಸರೋಜ ಕೆ, ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಕೆ. ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮೀಶ ಬಿ. ನಿರೂಪಿಸಿದರು. ಸಿಬ್ಬಂದಿ ಶೋಧನ್ ಡಿ. ಧನ್ಯವಾದವಿತ್ತರು.

Related posts

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya
error: Content is protected !!