23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಎ.ಎಸ್ ರವರು ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 10 ಡಿವಿಡೆಂಟ್ ಘೋಷಿಸಿದರು.

ಸಭೆಯಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ| ಯಾದವ ಮತ್ತು ಮಾಜಿ ಅಧ್ಯಕ್ಷ ಯೋಗೀಶ್ ದಾಮ್ಲೆ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಹಾಲು ಒಕ್ಕೂಟ ಪಶುವೈದ್ಯಾಧಿಕಾರಿ ಡಾ. ಜಿತೇಂದ್ರ , ಬೆಳ್ತಂಗಡಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಬಿ. ಕಾಮತ್, ನಿರ್ದೇಶಕರುಗಳಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ.ಸುಂದರ, ಡಿ.ಸುಂದರ, ಶ್ರೀಮತಿ ಭವಾನಿ ಜಿ., ಶ್ರೀಮತಿ ಸೇಸಮ್ಮ ಕೆ., ಶ್ರೀಮತಿ ಸರೋಜ ಕೆ, ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಕೆ. ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮೀಶ ಬಿ. ನಿರೂಪಿಸಿದರು. ಸಿಬ್ಬಂದಿ ಶೋಧನ್ ಡಿ. ಧನ್ಯವಾದವಿತ್ತರು.

Related posts

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya
error: Content is protected !!