24.7 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

ಉಜಿರೆ: ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟವು ಸೆ.25ರಂದು ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಎಸ್.ಡಿ ಎಂ ಕಾಲೇಜಿನ ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟಕ್ಕೆ ಆಯ್ಕೆಯಾಗಿದ್ದಾರೆ.

ಸುಹಾಸ್ ಉತ್ತಮ ಪಾಸರ್. ಪ್ರತೀಕ್ ಶೆಟ್ಟಿ ಉತ್ತಮ ಹೊಡೆತಗಾರ ಪ್ರಶಸ್ತಿ ಪಡೆದಿರುತ್ತಾರೆ.ಇವರಿಗೆ ಸುದೀನ್, ರಮೇಶ್ ಹೆಚ್, ಸಂದೇಶ್ ಪೂಂಜ ತರಬೇತಿಯನ್ನು ನೀಡಿರುತ್ತಾರೆ.

Related posts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya
error: Content is protected !!