23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯುತ್ತಿರುವ ವಜ್ರಾಭರಣಗಳ ಪ್ರದರ್ಶನ-ಮಾರಾಟ ಮೇಳ ‘ಡೈಮಂಡ್ ಫೆಸ್ಟ್’ಗೆ ಗ್ರಾಹಕರಿಂದ ಅಭೂತಪೂರ್ವ ಪ್ರತಿಕ್ರಿಯೆಗಳು ದೊರೆತಿವೆ. ಸೆಪ್ಟೆಂಬರ್ ೧೮ರಂದು ಪ್ರಾರಂಭವಾದ ಡೈಮಂಡ್ ಫೆಸ್ಟ್‌ಗೆ ಈಗಾಗಲೇ ಭಾರೀ ಸಂಖ್ಯೆಯ ಗ್ರಾಹಕರು ಆಗಮಿಸಿದ್ದು, ತಮ್ಮ ಆಯ್ಕೆಯ ವಜ್ರಾಭರಣಗಳನ್ನು ಖರೀದಿಸಿ ಸಂತಸಪಟ್ಟಿದ್ದಾರೆ.
ಡೈಮಂಡ್ ಫೆಸ್ಟ್ ಆರಂಭವಾದ ದಿನದಿಂದಲೇ ಗ್ರಾಹಕರು ದೊಡ್ಡ ಸಂಖ್ಯೆಯಲ್ಲಿ ಮಳಿಗೆಗೆ ಭೇಟಿ ನೀಡಿ, ತಮಗಿಷ್ಟವಾದ ವಜ್ರಾಭರಣಗಳನ್ನು ಖರೀದಿಸುತ್ತಿದ್ದಾರೆ. ಗ್ರಾಹಕರ ಬೇಡಿಕೆಯ ಮೇರೆಗೆ ಡೈಮಂಡ್ ಫೆಸ್ಟ್ ಇನ್ನಷ್ಟು ದಿನಗಳ ಕಾಲ ವಿಸ್ತರಣೆಯಾಗುವ ನಿರೀಕ್ಷೆಯಿದೆ.
ಕೈಗೆಟುಕುವ ದರದಲ್ಲಿ ಮಹಿಳೆಯರ ಮನಮೆಚ್ಚುವ ವಜ್ರದ ಆಭರಣಗಳ ಖರೀದಿಗೆ ಮುಳಿಯ ಸಂಸ್ಥೆ ಅವಕಾಶ ಒದಗಿಸಿದೆ. ಆಕರ್ಷಕ ದರದಲ್ಲಿ ವಜ್ರದ ಆಭರಣಗಳನ್ನು ಖರೀದಿಸಬಹುದಾಗಿದೆ. ವೇದಾಂತ್ ಮತ್ತು ಕಿಸ್ನ ಎಂಬ ಎರಡು ಶ್ರೇಣಿಯ ಆಭರಣಗಳು ಡೈಮಂಡ್ ಫೆಸ್ಟ್‌ನಲ್ಲಿ ಲಭ್ಯವಿವೆ.

ವಜ್ರದ ಉಂಗುರ ಗೆಲ್ಲುವ ಅವಕಾಶ:
ಡೈಮಂಡ್ ಫೆಸ್ಟ್ ಮಾರಾಟ ಮತ್ತು ಪ್ರದರ್ಶನದಲ್ಲಿ ವಜ್ರಾಭರಣಗಳ ಅಮೋಘ ಸಂಗ್ರಹವಿದೆ. ವೇದಾಂತ್ ಎನ್ನುವ ವಜ್ರದ ಆಭರಣಗಳು, ಅಮೂಲ್ಯ ಡೈಮಂಡ್ ಹಾಗೂ ಕಿಸ್ನ ಡೈಮಂಡ್‌ಗಳು ಲಭ್ಯವಿದೆ. ಉಂಗುರಗಳು, ನೆಕ್ಲೇಸ್‌ಗಳು, ಕಿವಿಯೋಲೆಗಳನ್ನು ಅತ್ಯಲ್ಪ ಗ್ರಾಹಕ ಸ್ನೇಹಿ ದರದಲ್ಲಿ ಪಡೆದುಕೊಳ್ಳಬಹುದು. ಖರೀದಿಯಲ್ಲಿ ವಜ್ರದ ಉಂಗುರ ಗೆಲ್ಲುವ ಅವಕಾಶ ಗ್ರಾಹಕರಿಗೆ ಲಭ್ಯವಿದೆ. ನಿಮ್ಮ ಹಳೆಯ ಚಿನ್ನಾಭರಣಗಳನ್ನು ಹೊಸ ವಜ್ರಾಭರಣಗಳೊಂದಿಗೆ ವಿನಿಮಯ ಮಾಡಿ100 ರೂ. ಅಧಿಕ ಪಡೆಯಬಹುದಾಗಿದೆ.

ಕೈಗೆಟಕುವ ವೈಭವ:
ಮುಳಿಯ ಜುವೆಲ್ಸ್‌ನಲ್ಲಿ ವಜ್ರಾಭರಣಗಳ ಕೈಗೆಟಕುವ ದರದಲ್ಲಿ ದೊರೆಯುತ್ತದೆ. 3700 ರಿಂದ 15 ಲಕ್ಷದವರೆಗಿನ ಆಭರಣಗಳು ಲಭ್ಯವಿದೆ. ಇದರಲ್ಲಿ ಉಂಗುರಗಳು 47೦೦/-, ನೆಕ್ಲೇಸ್‌ಗಳು 48400/-, ಪೆಂಡೆಂಟ್‌ಗಳು 3700/-, ಕಿವಿಯೋಲೆ 5300/-, ಬಳೆಗಳು 28500/- ರಿಂದ ಪ್ರಾರಂಭವಾಗಲಿದೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya
error: Content is protected !!